ಸಂತೋಷ್ ಬಗ್ಗೆ ಯಾಕೆ ಹೇಳಬೇಕಾಗಿದೆಯೆಂದರೆ, ಇವರನ್ನು ಸನ್ಮಾನ ಮಾಡಲು ಇಲಾಖಾ ಸಮವಸ್ತ್ರ ಧರಿಸಿ ವರ್ತೂರಿನ ಫಾರ್ಮ್ ಹೌಸ್ ಗೆ ಹೋಗಿದ್ದ ಅಲ್ಲಿನ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮರಾಯಪ್ಪರನ್ನು ಪೊಲೀಸ್ ಕಮೀಶನರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ!