ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮುಗಿಲುಮುಟ್ಟಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ದೇಗುಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಲಾರದ ಚಿಕ್ಕತಿರುಪತಿಯಲ್ಲೂ ವೈಕುಂಠ ಏಕಾದಶಿ ಆಚರಣೆ ಜೋರಾಗಿದೆ. ವಿಡಿಯೋ ಇಲ್ಲಿದೆ.