ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ, ಅವರ ತಾಯಿ ಕೋಕಿಲಾಬೆನ್ ಮತ್ತು ಪುತ್ರರಾದ ಅನಂತ್ ಮತ್ತು ಆಕಾಶ್, ಹಾಗೂ ಮೊಮ್ಮಕ್ಕಳು ಕೂಡ ಆಗಮಿಸಿದ್ದಾರೆ. ಈ ಮೂಲಕ ಅಂಬಾನಿ ಕುಟುಂಬದ 4 ತಲೆಮಾರಿನವರು ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ.