ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತೀಯ ಸೇನೆ ಆಪರೇಷನ್ ಸಿಂದೂರ್ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಾರತೀಯ ಸೇನೆ ಪಾಕಿಸ್ತಾನದ ಹಲವು ಪ್ರದೇಶಗಳ ಮೇಲೆ ಪ್ರತಿದಾಳಿ ನಡೆಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬಂಕರ್ನಲ್ಲಿ ಅಡಗಿಕೊಂಡಿದ್ದಾರೆ ಎಂಬ ವರದಿಗಳಿವೆ. ಪಾಕಿಸ್ತಾನದ ಸಂಸತ್ನಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.