ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ತವರು ಜಿಲ್ಲೆಯ ಪೊಲೀಸ್ ಠಾಣೆ ಮಳೆಗೆ ಸೋರುತ್ತಿದೆ. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯ ಪರಿಸ್ಥಿತಿ ಕಂಡು ಸಾರ್ವಜನಿಕರು ಮರುಗಿದ್ದಾರೆ. ಸುಸಜ್ಜಿತವಾದ ಕಟ್ಟಡವಿಲ್ಲದೆ ನಗರದ ಜಯನಗರ ಪೊಲೀಸರು ಪರದಾಡುತ್ತಿದ್ದಾರೆ.