ಮುನಿರತ್ನನಾಯ್ಡು, ಬಿಜೆಪಿ ಶಾಸಕ

ಮುನಿರತ್ನರನ್ನು ತಮ್ಮ ನಿವಾಸಕ್ಕೆ ಕರೆಸಿದ್ದ ಶಿವಕುಮಾರ್ ಕಾಮಗಾರಿಗಳ ಪಟ್ಟಿ ನೀಡುವಂತೆ ಹೇಳಿ ಅನುದಾನವನ್ನು ರೀಡೈರೆಕ್ಟ್ ಮಾಡುವ ಆಶ್ವಾಸನೆ ನೀಡಿದ್ದರು. ಆದರೆ, ಮುನಿರತ್ನ ಅವರ ಮನವಿ ಇನ್ನೂ ಪುರಸ್ಕೃತಗೊಂಡಿಲ್ಲ. ಪಟ್ಟಿಯನ್ನು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ನೀಡಿದ್ದು ಅನುದಾನಕ್ಕಾಗಿ ಕಾಯುತ್ತಿರುವೆ ಎಂದು ಮುನಿರತ್ನ ಹೇಳಿದರು.