ಸಚಿವ ಭೈರತಿ ಸುರೇಶ್

ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿದ ಪರ್ಯಾಯ ಬಡಾವಣೆಯಲ್ಲಿ ತನಗೆ ಸೈಟುಗಳನ್ನು ನೀಡಬೇಕೆಂದು ಪಾರ್ವತಿ ಸಿದ್ದರಾಮಯ್ಯ ಅವರು ತಮ್ಮ ಅರ್ಜಿಯಲ್ಲಿ ಬರೆದಿದ್ದಾರೆಯೇ ಹೊರತು ಪ್ರಾಧಿಕಾರ ಅವರಿಗೆ ನೀಡಿದ ವಿಜಯನಗರ ಬಡಾವಣೆಯಲ್ಲೇ ನಿವೇಶನ ಕೊಡಿ ಅಂತ ಬರೆದಿಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದರು.