ನಿಮ್ಮ ಅಪ್ಪನ್ನನ್ನು ಏಕೆ ಜೈಲಿಗೆ ಕಳುಹಿಸಿದೆ? ವಿಜಯೇಂದ್ರಗೆ ಡಿಕೆ ಶಿವಕುಮಾರ್ ಪ್ರಶ್ನೆ
ಭ್ರಷ್ಟಾಚಾರ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ವಾಗ್ಯುದ್ಧ ನಡೆಯುತ್ತಿದೆ. ತಮನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದ ಬಿವೈ ವಿಜಯೇಂದ್ರ ಅವರಿಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.