ದಕ್ಷಿಣ ಕನ್ನಡದಲ್ಲಿ ರಂಜಾನ್ ಹಬ್ಬದ ಸಂಭ್ರಮ ಮುಗಿಲುಮುಟ್ಟಿದೆ. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನಡೆಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿ ಶುಭಾಶಯ ಕೋರಿದರು. ಈದ್ಗಾ ಮಸೀದಿಯಲ್ಲಿ ನಡೆದ ರಂಜಾನ್ ವಿಶೇಷ ಪ್ರಾರ್ಥನೆಯ ವಿಡಿಯೋ ಇಲ್ಲಿದೆ.