ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ಸು ಪಡೆಯಲಾಗುತ್ತಾ ಅಂತ ಕೇಳಿದಾಗಲೂ ಗೃಹ ಸಚಿವ ಪರಮೇಶ್ವರ್, ಗೊತ್ತಿಲ್ಲ, ಸಭೆಯಲ್ಲಿ ಏನು ಚರ್ಚೆ ನಡೆಯುತ್ತೋ ಗೊತ್ತಿಲ್ಲ, ಮುಖ್ಯಮಂತ್ರಿ ಸಹ ಸಭೆಯಲ್ಲಿರುತ್ತಾರೆ, ಯಾರಾದರೂ ಕೇಳಿದರೆ ಸರ್ಕಾರದ ಪರ ಉತ್ತರ ಕೊಡುತ್ತೇವೆ ಅನ್ನುತ್ತಾರೆ.