2025ರ ಮಹಾ ಕುಂಭಕ್ಕೆ ಭೇಟಿ ನೀಡಲು ಸಾಧ್ಯವಾಗದ ನೊಯ್ಡಾ ಸೊಸೈಟಿ ಸದಸ್ಯರು ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಈಜುಕೊಳಕ್ಕೆ ಸುರಿದು, ಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಅಪಾರ್ಟ್ ಮೆಂಟಿನ ಮಹಿಳೆಯರು ಮಹಾ ಕುಂಭಕ್ಕೆ ಬರಲು ಸಾಧ್ಯವಾಗದ ಕಾರಣದಿಂದಾಗಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿರುವ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತಂದು ಈಜುಕೊಳಕ್ಕೆ ಸುರಿದಿದ್ದಾರೆ.