ಫಲಾನುಭವಿಗಳ ಸಮಾವೇಶಗಳನ್ನು ಸಿದ್ದರಾಮಯ್ಯ ಚುನಾವಣಾ ಪ್ರಚಾರಕಕ್ಕಾಗಿ ಬಳಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಬೇಡಿ ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದಕ್ಕೂ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಾನು ಹಾಗೆ ಹೇಳಿರುವುದು ನಿಜ, ಜನರ ಪರ ಇರದವರನ್ನು ಸೋಲಿಸಿ ಅಂತ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಮರು ಸವಾಲು ಹಾಕಿದರು.