ಜನರಿಗೆ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿದೆ, ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ₹ 65,000 ಕೋಟಿಯನ್ನು ವಿವಿಧ ಗ್ಯಾರಂಟಿಗಳ ಯೋಜನೆಗಳ ಅಡಿಯಲ್ಲಿ ಜನರಿಗಾಗಿ ವಿನಿಯೋಗಿಸಿ ಒಂದು ಜನಪರ ಸರ್ಕಾರ ಅನಿಸಿಕೊಂಡಿದೆ, ಕೋಲಾರ ಕ್ಷೇತ್ರದ ಜನ ತಮ್ಮ ಅಭ್ಯರ್ಥಿ ಕೆವಿ ಗೌತಮ್ ಪರ ಮತ ಚಲಾಯಿಸಿ 2 ಲಕ್ಷಕ್ಕೂ ಹೆಚ್ಚು ವೋಟುಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಸುರೇಶ್ ಹೇಳಿದರು.