ಬೆಳಗಾವಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದವರೇ ಮುಂದುವರಿದಿದ್ದಾರೆ, ಸರ್ಕಾರ ಮತ್ತು ಜನರ ಪರ ಕೆಲಸ ಮಾಡುವ ಅಧಿಕಾರಿಗಳಿದ್ದರೆ ಸಾಕು ಎಂದರು. ಎಲ್ಲ ವಿಷಯಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಥಳುಕು ಹಾಕಬೇಡಿ, ಅವರ ಮತ್ತು ತಮ್ಮ ನಡುವೆಯೂ ಯಾವುದೇ ಮನಸ್ತಾಪವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.