ಡಿಕೆ ಶಿವಕುಮಾರ್, ಡಿಸಿಎಂ

ಗುಜರಾತ್ ರಾಜ್ಯಕ್ಕೆ ಎಷ್ಟು ಅನುದಾನ ಹೋಗಿದೆ ಅನ್ನೋದು ಕರ್ನಾಟಕ ಸರ್ಕಾರದ ಪ್ರಶ್ನೆಯಲ್ಲ, ಅದರೆ ಅನುದಾನವನ್ನು ಅಂಕಿ-ಅಂಶಗಳ ಆಧಾರದ ಮೇಲೆ ಸಮಾನವಾಗಿ ಹಂಚಲಿ, ಗುಜರಾತಿಗೆ ನೀಡಿದಷ್ಟು ಅನುದಾನವನ್ನು ಕರ್ನಾಟಕಕ್ಕೆ ನೀಡಿದರೆ, ಅದನ್ನು ಆ ರಾಜ್ಯಕ್ಕಿಂತ ಹೆಚ್ಚು ಸಮರ್ಥವಾಗಿ ಬಳಸಿಕೊಳ್ಳುತ್ತೇವೆ, ಹೆಚ್ಚಿನ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.