ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್​ಗೆ ಸೇರಿದ್ದು

ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್​ಗೆ ಸೇರಿದ್ದು ಎಂಬ ವಂದತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್​ ಸ್ಪಷ್ಟನೆ ನೀಡಿದ್ದಾರೆ.