ಗೃಹ ಸಚಿವ ಜಿ ಪರಮೇಶ್ವರ್

ಚನ್ನಪಟ್ಟಣ ಸೇರಿದಂತೆ ಉಪ ಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳಿಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದೆ ಮತ್ತು ಅಭ್ಯರ್ಥಿಯ ಆಯ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಡುವ ಶಿಫಾರಸ್ಸುಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪರಮೇಶ್ವರ್ ಹೇಳಿದರು.