ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ

ಬೆಂಗಳೂರು ಕರಗ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಬ್ರಹ್ಮಾಂಡ ಗುರೂಜಿ ಜನರ ಆರೋಗ್ಯ ಸಂಬಂಧ ಭಯಾನಕ ಭವಿಷ್ಯವಾಣಿ ನುಡಿದಿದ್ದಾರೆ. ಅದಕ್ಕೆ ಕಾರಣ ಏನು? ಜನರು ಏನು ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂಬುದನ್ನೂ ಅವರು ವಿವರಿಸಿದ್ದಾರೆ. ಅವರು ನೀಡಿರುವ ಮಾಹಿತಿ, ಪರಿಹಾರ ಮಾರ್ಗೋಪಾಯಗಳ ವಿವರ ವಿಡಿಯೋದಲ್ಲಿ ನೋಡಿ.