ಭಾಷೆ-ನೆಲ-ಜಲದ ವಿಷಯದಲ್ಲಿ ನಾವೆಲ್ಲ ಒಂದು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ ಮತ್ತು ಮುಂದಿನ ಸಲ ಸಿಡಬ್ಲ್ಯುಎಮ್ ಎ ಎದುರು ವಾದ ಮಾಡುವಾಗ ಯಾವ ಕಾರಣಕ್ಕೂ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಬಾರದು ಅಂತ ಸರ್ಕಾರಕ್ಕೆ ತಾಕೀತು ಮಾಡಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.