ಮಾಜಿ ಸಚಿವ ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಬಗ್ಗೆ ಈಗಾಗಲೇ ಹೇಳಿಯಾಗಿದೆ, ಈಗೇನೂ ಕಾಮೆಂಟ್ ಮಾಡಲ್ಲ, ಆದರೆ ಒಂದು ಮಾತು ಮಾತ್ರ ಸತ್ಯ, ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ರಾಷ್ಟ್ರೀಯ ನಾಯಕರು ಸರಿಮಾಡಬಹುದಾಗಿದೆ, ಅವರು ಮಧ್ಯೆ ಪ್ರವೇಶಿಸುವ ಅವಶ್ಯಕತೆಯಂತೂ ಖಂಡಿತ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.