ಹಿಂದೂ ಧರ್ಮದಲ್ಲಿ ಹಣವನ್ನು ಲಕ್ಷ್ಮಿ ಸಂಕೇತವೆಂದು ಪರಿಗಣಿಸಲಾಗುತ್ತದೆ. ಪಾದಚಾರಿ ಮಾರ್ಗದಲ್ಲಿ ಹಣ ಸಿಕ್ಕರೆ ಏನು ಮಾಡಬೇಕು? ಆ ಹಣವನ್ನು ತೆಗೆದುಕೊಳ್ಳಬೇಕಾ? ಬೇಡ್ವಾ? ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಇದಕ್ಕೆ ಉತ್ತರ ಬಸವರಾಜ ಗುರೂಜಿ ನೀಡಿದ್ದಾರೆ