Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ

ಡಾ. ಬಸವರಾಜ ಗುರೂಜಿ ಅವರು ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಪ್ರಾಮುಖ್ಯತೆಯನ್ನು ವಿವರಿಸಿದ್ದಾರೆ. ಪೂಜೆಯನ್ನು ಪ್ರಾರಂಭಿಸುವ ಮೊದಲು ಗಣಪತಿಯನ್ನು ಸ್ಮರಿಸುವುದು ಪೂಜೆಯನ್ನು ಪರಿಪೂರ್ಣಗೊಳಿಸುತ್ತದೆ ಎಂದು ಅವರು ಹೇಳುತ್ತಾರೆ. "ಶ್ರೀ ಗಣೇಶಾಯ ನಮಃ" ಮಂತ್ರವನ್ನು ಜಪಿಸುವುದು ಪೂಜೆಯ ಫಲವನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿಕೊಟ್ಟಿದ್ದಾರೆ.