ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷದಲ್ಲಿ ಬಲಿಯಾಗುವ ಪ್ರಕರಣಗಳಲ್ಲಿ ಬಲಿಯಾದ ವ್ಯಕ್ತಿಯ ಕುಟುಂಬ ಭೂರಹಿತವಾಗಿದ್ದರೆ ಅದನ್ನು ವಿಶೇಷ ಪ್ರಕರಣ ಅಂತ ಪರಿಗಣಿಸಿ ಎರಡು ಎಕರೆ ಜಮೀನು ಕಲ್ಪಿಸುವ ವ್ಯವಸ್ಥೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತಾವರದಲ್ಲಿ ಹೇಳಿದರು.