ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದ ಶಿವಕುಮಾರ್ ಮುಡಾ ಪ್ರಕರಣದಲ್ಲೂ ವಿರೋಧ ಪಕ್ಷಗಳ ನಾಯಕರು ವೃಥಾ ದೊಂಬಿ ನಡೆಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿಯವರಿಗೆ ಮಾತಾಡುವ ಅವಕಾಶ ನೀಡುತ್ತಿಲ್ಲ ಎಂದರು.