Bangalore Bandh: ರಾಷ್ಟ್ರದಾದ್ಯಂತ ಬಿಜೆಪಿಯನ್ನು ವಿರೋಧಿಸುವ ಶಕ್ತಿಗಳು ಒಂದುಗೂಡುತ್ತಿವೆ, ಕಳೆದ 9 ವರ್ಷಗಳಲ್ಲಿ ಬಿಜೆಪಿ ಭಾವನಾತ್ಮಕ ಅಂಶಗಳನ್ನು ಮುಂದಿಟ್ಟುಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದು ಗೊತ್ತಾಗಿ ಬಿಜೆಪಿಯೇತರ ಸಂಘಟನೆ ಸೇರಲು ಮುಂದಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.