ಚಾಮರಾಜನಗರದಲ್ಲಿ ಬಿವೈ ವಿಜಯೇಂದ್ರ

ಲೋಕಸಭಾ ಚುನಾವಣೆ ಬಳಿಕ ಸಿದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸುವ ಪ್ರಯತ್ನವನ್ನು ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ಅದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.